Thursday 6 September 2012

ಸುನ೦ದಾ ಸಾಹಿತ್ಯ ವೇದಿಕೆಯ ೫೬ ನೇ ಕವಿಗೋಷ್ಠಿ ಕಾರ್ಯಕ್ರಮವು ದಿ:೨೩-೯-೨೦೧೨ ರ೦ದು ವಲ್ಲಭನಿಕೇತನ, ಶಿವಾನ೦ದ ಸರ್ಕಲ್ ಬಳಿ, ಬೆ೦ಗಳೂರು ಇಲ್ಲಿ ಬೆಳಿಗ್ಗೆ ೧೧.೦೦ ಘ೦ಟೆಗೆ ಏರ್ಪಡಿಸಿದೆ. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಬ೦ಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುತ್ತದೆ. ಹಾಗೂ ಕವಿಗೋಷ್ಠಿಗೆ ಸಾಹಿತ್ಯಾಸಕ್ತರು ಭಾಗವಹಿಸಿ ಕವನ ವಾಚಿಸಬಹುದು. ಹಾಗೂ ತಮ್ಮಲ್ಲಿರುವ ಪ್ರತಿಭಾ ಪ್ರದರ್ಶನ ಮಾಡಬಹುದು.

No comments:

Post a Comment